ಮಂಡ್ಯದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ  ಪ್ರತಿಕ್ರಿಯೆ

ಮಂಡ್ಯ : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ನಾನು, ಇತರೆ ಮುಖಂಡರು ಸೇರಿ ಒಂದು ತೀರ್ಮಾನ ಮಾಡಿದ್ದೇವೆ.ಎಲ್ಲಾ ಜಿಲ್ಲಾ ಕೇಂದ್ರಗಳಿಗೆ 5 ದಿನಗಳ ಕಾಲ ರಾಜ್ಯ ನಾಯಕರು ಹೋಗಬೇಕು.ಕೇಂದ್ರ, ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಬೇಕು. ಸಂತೋಷ್ ಪಾಟೀಲ್ ಅನ್ನೋ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ ಬಿಜೆಪಿ ಕಾರ್ಯಕರ್ತ ಕೂಡ.ಸಾವಿಗೂ ಮುನ್ನ ಸಂತೋಷ್ ವಾಟ್ಸಾಪ್ ಮೆಸೇಜ್ ಮಾಡಿದ್ದಾರೆ.ನನ್ನ ಸಾವಿಗೆ ನೇರ ಕಾರಣ ಸಚಿವ ಈಶ್ವರಪ್ಪ ಅಂತಾ.ಇದನ್ನ ಸ್ವತಃ ಸಂತೋಷ್ ಪಾಟೀಲ್ ಸಾವಿಗೂ ಮುನ್ನ ಮಾಡಿರೋ ಆರೋಪ.ಸಂತೋಷ್ … Continue reading ಮಂಡ್ಯದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ  ಪ್ರತಿಕ್ರಿಯೆ