ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್: ಇಂದು ‘ಪುನೀತ್ ರಾಜ್ ಕುಮಾರ್’ಗೆ ಮರಣೋತ್ತವ ‘ಬಸವಶ್ರೀ ಪ್ರಶಸ್ತಿ’ ಪ್ರದಾನ
ಚಿತ್ರದುರ್ಗ: ಜಿಲ್ಲೆಯ ಬಸವಕೇಂದ್ರ ಮುರುಘಾಮಠದಿಂದ ಕೊಡ ಮಾಡುವಂತ ಪ್ರತಿಷ್ಠಿತ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ, ಬಸವ ಜಯಂತಿಯ ಇಂದು, ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಯೂರೋಪ್ ಪ್ರವಾಸದಲ್ಲಿ ಪ್ರಧಾನಿ ಮೋದಿ: ಬರ್ಲಿನ್ನಲ್ಲಿ ಪ್ರತಿಧ್ವನಿಸಿತು ʻ2024; ಮೋದಿ ಒನ್ಸ್ ಮೋರ್ʼ ಘೋಷಣೆ! ಈ ಕಾರ್ಯಕ್ರಮವು ಡಾ.ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ … Continue reading ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್: ಇಂದು ‘ಪುನೀತ್ ರಾಜ್ ಕುಮಾರ್’ಗೆ ಮರಣೋತ್ತವ ‘ಬಸವಶ್ರೀ ಪ್ರಶಸ್ತಿ’ ಪ್ರದಾನ
Copy and paste this URL into your WordPress site to embed
Copy and paste this code into your site to embed