ಪಕ್ಷಕ್ಕೆ ಅವರೊಬ್ಬರೇ ತ್ಯಾಗ ಮಾಡಿಲ್ಲ :ಅರವಿಂದ್‌ ಬೆಲ್ಲದ್‌

ಧಾರವಾಡ:

     ಬಿಜೆಪಿಯೊಂದಿಗಿನ 40 ವರ್ಷಗಳ ಒಡನಾಟವನ್ನು ಸೋಮವಾರ ಕೊನೆಗೊಳಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ್ ವಿರುದ್ಧ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದರು.

     ಧಾರವಾಡದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಬೆಲ್ಲದ್ ಅವರು, ಶೆಟ್ಟರ್ ಅವರು ಉನ್ನತ ಹುದ್ದೆಯಲ್ಲಿದ್ದರೂ ಪಕ್ಷದ ಯಾವುದೇ ಕಿರಿಯ ಕಾರ್ಯಕರ್ತರ ಬೆಳವಣಿಗೆಗೆ ಸಹಾಯ ಮಾಡಿಲ್ಲ ಎಂದು ಆರೋಪಿಸಿದರು.

     ಶೆಟ್ಟರ್ ಅವರು ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದರು. ಪಕ್ಷ ಕಟ್ಟುವಲ್ಲಿ ಹಲವು ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಅವರಿಗೆ ಎಲ್ಲ ಉನ್ನತ ಸ್ಥಾನಗಳನ್ನು ನೀಡಿದ ಪಕ್ಷ ನೀಡಿದೆ. ಇದೀಗೆ ಬೇರೆಯವರಿಗೆ ಅವಕಾಶ ನೀಡಲು ಬಯಸಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap