ಹಿಜಾಬ್ ತೀರ್ಪು ಹಿನ್ನೆಲೆ ಸಿದ್ದಗಂಗಾ ಶ್ರೀ ಸಿದ್ದಲಿಂಗಸ್ವಾಮಿಜಿ ಪ್ರತಿಕ್ರಿಯೆ

ತುಮಕೂರು:

ಚರ್ಚೆ ವಾದ ಪ್ರತಿ ವಾದ ಆಲಿಸಿ ಕೋರ್ಟ ತೀರ್ಪು ಕೊಟ್ಟಿದೆ ೧೫ ದಿನಗಳ ಕಾಲ ಸಮಯವಕಾಶದ ನಂತರ ಇವತ್ತು ತೀರ್ಪು ಪ್ರಕಟವಾಗಿದೆ. ಸರ್ಕಾರ ಹೊರಡಿಸಿದ ವಸ್ತ್ರ ಸಂಹಿತೆ ಕಾನೂನು ಪಾಲನೆ ಮಾಡಬೇಕು ಎಂದು ತೀರ್ಪು ಕೊಟ್ಟಿದೆ ನ್ಯಾಯಾಲಯದ ತೀರ್ಪು ಎಲ್ಲರೂ ಪಾಲನೆ ಮಾಡಬೇಕು.

ಯಾವುದಕ್ಕೂ ಅವಕಾಶ ಮಾಡಿಕೊಡದೇ ಶಾಂತಿಯುತ ವಾತಾವರಣಕ್ಕೆ ಎಲ್ಲರೂ ಸಹಕರಿಸಬೇಕು ಶಿಸ್ತು ನಿಯಮ ಪಾಲನೆ ಮಾಡಿ ಕರ್ನಾಟಕದ ಸಂಸ್ಕೃತಿ ಪರಂಪರೆ ಎತ್ತಿ ಹಿಡಿದು ಶಾಂತಿಯುತವಾಗಿರಬೇಕು ಶಾಲೆ ಎಂದಮೇಲೆ ಎಲ್ಲರೂ ಪ್ರೀತಿ ವಿಶ್ವಾಸ ದಿಂದ ಇರಬೇಕುಯಾವುದೇ ಕಾರಣಕ್ಕೂ ಬೆರೆಯದಕ್ಕೆ ಅವಕಾಶ ಮಾಡಿಕೊಡಬಾರದು ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗಸ್ವಾಮಿಜಿ ಹೇಳಿಕೆ

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap