ಮುಸ್ಲಿಮರು ಆರ್ಥಿಕ ಬಹಿಷ್ಕಾರ ಹಾಕಿದರೆ ಹಿಂದೂಗಳಿಗೇ ತೊಂದರೆ; ಉಡುಪಿ ಮುಸ್ಲಿಂ ಮುಖಂಡರು

ಉಡುಪಿ: ಉಡುಪಿ, ಮಾರ್ಚ್ 23: ಕರಾವಳಿಯ ದೇವಸ್ಥಾನಗಳ ಜಾತ್ರೋತ್ಸವದ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ರಾಜ್ಯದಾದ್ಯಂತ ದೊಡ್ಡ ಚರ್ಚೆಯನ್ನು ಉಂಟು ಮಾಡಿದೆ. ಮುಸ್ಲಿಂ ವ್ಯಾಪಾರಿಗಳ ಒಂದು ವರ್ಗ, ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿ, ಹೊಟ್ಟೆಯ ಮೇಲೆ ಹೊಡಿಯಬೇಡಿ ಅಂತಾ ಮನವಿ ಮಾಡಿದರೆ, ಇನ್ನೊಂದೆಡೆ ಮುಸ್ಲಿಂ ಮುಖಂಡರು ಮಾತ್ರ ವ್ಯಾಪಾರ ಬಹಿಷ್ಕಾರ ಹಾಕಿದರೆ ಏನೂ ತೊಂದರೆ ಇಲ್ಲ.ಯಾವ ನಷ್ಟವೂ ಆಗುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಉಡುಪಿಯ ಮುಸ್ಲಿಂ ‌ಮುಖಂಡ … Continue reading ಮುಸ್ಲಿಮರು ಆರ್ಥಿಕ ಬಹಿಷ್ಕಾರ ಹಾಕಿದರೆ ಹಿಂದೂಗಳಿಗೇ ತೊಂದರೆ; ಉಡುಪಿ ಮುಸ್ಲಿಂ ಮುಖಂಡರು