ಬಾಲಕನ ಮೇಲೆ ದೌರ್ಜನ್ಯ ಪ್ರಕರಣ, ಒಬ್ಬ ಆರೋಪಿಯ ಬಂಧನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

ಬೆಂಗಳೂರು: ಬೆಂಗಳೂರು, ಮಾರ್ಚ್ 25 ಬಸವನ ಬಾಗೇವಾಡಿ ತಾಲೂಕಿನಲ್ಲಿ, ಏಳು ವರ್ಷದ ಬಾಲಕನ ಮೇಲೆ ನಡೆದ ಅಮಾನುಷ, ದೌರ್ಜನ್ಯ ಘಟನೆಯ ಸಂಬಂಧ, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಪರಿಷತ್ ಗೆ, ತಿಳಿಸಿದ್ದಾರೆ. ಸದನದ, ಶೂನ್ಯ ವೇಳೆಯಲ್ಲಿ, ಕಾಂಗ್ರೆಸ್ ಸದಸ್ಯ ಶ್ರೀ ಪ್ರಕಾಶ್ ರಾಥೋಡ್, ಅವರಿಗೆ ಉತ್ತರಿಸಿದ ಸಚಿವರು, ಸಾಮಾಜಿಕ ಜಾಲ ತಾಣ ದಲ್ಲಿ ಈ ಘಟನೆ ಕುರಿತು ಪ್ರಕಟವಾಗಿದೆ, ಹಾಗೂ ಜಿಲ್ಲಾ ಪೊಲೀಸರು ತಕ್ಷಣ ಕ್ರಮ … Continue reading ಬಾಲಕನ ಮೇಲೆ ದೌರ್ಜನ್ಯ ಪ್ರಕರಣ, ಒಬ್ಬ ಆರೋಪಿಯ ಬಂಧನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.