ಹೀಗೆ ಮಾಡಿದರೆ ಬಿಜೆಪಿ ಮುಕ್ತ ಭಾರತವಾಗಲಿದೆ: ಹೆಚ್ ಡಿಕೆ ಕಿಡಿ

ಬೆಂಗಳೂರು:  ”ಇಷ್ಟು ವರ್ಷ ಇಲ್ಲದೇ ಇರುವ ಧ್ವನಿವರ್ಧಕ ವಿವಾದ ಈಗ ಯಾಕೆ ? ಇದು ಕರ್ನಾಟಕ, ಉತ್ತರ ಪ್ರದೇಶವಲ್ಲ, ಬಿಜೆಪಿಯವರು ಕಾಂಗ್ರೆಸ್ ಮುಕ್ತ ಎಂದು ಹೇಳಿದ್ದರು. ಹೀಗೆ ಮಾಡಿದರೆ ಬಿಜೆಪಿ ಮುಕ್ತವಾಗಲಿದೆ” ಎಂದು ಮಾಜಿ ಸಿಎಂ‌ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಜಾಬ್, ಹಲಾಲ್ ಬಗ್ಗೆ ಧೈರ್ಯವಾಗಿ ಚರ್ಚಿಸಬೇಕಿತ್ತು ಎಂದು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಮುಂದೆ ಹೇಳಿದ್ದಾರೆ. ವಿವಾದಕ್ಕೆ ಬೆಂಕಿ ಹಚ್ಚಿಕೊಟ್ಟವರು ಕಾಂಗ್ರೆಸ್ ನವರು. ನಾನು ಬಿಜೆಪಿ ಜೊತೆ ಚಕ್ಕಂದ ಮಾಡಿಕೊಳ್ಳಲು ಹೊಂದಾಣಿಕೆ … Continue reading ಹೀಗೆ ಮಾಡಿದರೆ ಬಿಜೆಪಿ ಮುಕ್ತ ಭಾರತವಾಗಲಿದೆ: ಹೆಚ್ ಡಿಕೆ ಕಿಡಿ