ಬೆಳಗಾವಿ : ಅಕ್ರಮ ಗೋ ಸಾಗಾಣಿಕೆ ಮಾಡುತ್ತಿದ್ದವರ ವಶ

ಬೆಳಗಾವಿ: 

   ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ.

    ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಹೆದ್ದಾರಿಯಲ್ಲಿ ತಡೆದ ಹಿಂದೂ ಕಾರ್ಯಕರ್ತರು ಚಾಲಕನನ್ನು ಲಾರಿಯಿಂದ ಹೊರಗೆಳೆದು ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾಸರಗೋಡು ಮೂಲದ ಲಾರಿ ಚಾಲಕ ಉಮರ್ ಮೋಯಿದ್ದೀನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

Recent Articles

spot_img

Related Stories

Share via
Copy link
Powered by Social Snap