ಬೆಂಗಳೂರು: ಬೆಂಗಳೂರು,ಏ,18; ದೈಹಿಕ ಆರೋಗ್ಯದ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರುತ್ತಿರುವ ಬೊಜ್ಜು, ಸ್ಥೂಲಕಾಯ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಲು ಏಪ್ರಿಲ್ 21 ರಿಂದ 23 ರ ವರೆಗೆ ಬೆಂಗಳೂರಿನಲ್ಲಿ ಒಬೆಸಿಟಿ ಮತ್ತು ಮೆಟಬಾಲಿಕ್ ಸರ್ಜರಿ ಕುರಿತ ಆಸಿಕಾನ್ 2022 ಅಂತರರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ. ದೇಶ, ವಿದೇಶಗಳ ನುರಿತ ತಜ್ಞ ವೈದ್ಯರು ಪಾಲ್ಗೊಳ್ಳಲಿರುವ ಸಮ್ಮೇಳವನ್ನು ಏಪ್ರಿಲ್ 21 ರಂದು ಸಂಜೆ ನಗರದ ಶರಟನ್ ಹೋಟೆಲ್ ನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸೂಖ್ ಮಾಂಡವೀಯ … Continue reading ಬೊಜ್ಜು, ಸ್ಥೂಲಕಾಯ ಸಮಸ್ಯೆಗಳ ಕುರಿತು ಏಪ್ರಿಲ್ 21 ರಿಂದ 23 ರ ವರೆಗೆ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ತಜ್ಞ ವೈದ್ಯರ ಸಮ್ಮೇಳನ: ಕೇಂದ್ರ ಸಚಿವ ಮನ್ಸೂಖ್ ಮಾಂಡವೀಯ
Copy and paste this URL into your WordPress site to embed
Copy and paste this code into your site to embed