ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಬೊಮ್ಮಾಯಿ ಸರಕಾರದ ಮತ್ತೆ 2 ವಿಕೆಟ್ ಪತನ?
ಬೆಂಗಳೂರು : ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ರಾಜೀನಾಮೆಯಿಂದ ಬಿಜೆಪಿ ಸದ್ಯಕ್ಕೆ ಉಸ್ಸಪ್ಪಾ ಎನ್ನುವಂತಿಲ್ಲ. ಕಮಿಷನ್ ಆರೋಪದಡಿಯಲಿ ಮತ್ತಿಬ್ಬರು ಸಚಿವರು ರಾಜೀನಾಮೆ ನೀಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆಯೇ? ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ ಎನ್ನುವ ಆರೋಪ ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಹೋಗಿತ್ತು.ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ ದೆಹಲಿಯಲ್ಲಿ ಅವರನ್ನು ಭೇಟಿಯಾಗುವ ಯೋಜನೆಯನ್ನೂ ಹಾಕಿಕೊಳ್ಳಲಾಗಿತ್ತು. ಆದರೆ, ಪ್ರಧಾನಿ ಕಾರ್ಯಾಲಯದಿಂದ ಅಪಾಯಿಂಟ್ಮೆಂಟ್ ಸಿಗದ ಕಾರಣ, ಗುತ್ತಿಗೆದಾರರ ಸಂಘ ಮುಂದಕ್ಕೆ ಹೆಜ್ಜೆಯನ್ನು ಇಟ್ಟಿರಲಿಲ್ಲ. ಈಗ, ಸಂತೋಷ್ ಪಾಟೀಲ್ … Continue reading ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಬೊಮ್ಮಾಯಿ ಸರಕಾರದ ಮತ್ತೆ 2 ವಿಕೆಟ್ ಪತನ?
Copy and paste this URL into your WordPress site to embed
Copy and paste this code into your site to embed