ಹುಬ್ಬಳ್ಳಿ:
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಹೈಕಮಾಂಡ್ ವಿರುದ್ಧವೇ ಗರಂ ಆಗಿದ್ದಾರೆ. ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಟಿಕೆಟ್ ಪಡೆಯಲು ಶತಾಯ ಗತಾಯ ಪ್ರಯತ್ನಿಸುತ್ತಿರುವ ಜಗದೀಶ್ ಶೆಟ್ಟರ್, ಇದೀಗ ಬಿಜೆಪಿ ಹೈಕಮಾಂಡ್ಗೆ ಡೆಡ್ಲೈನ್ ಕೊಟ್ಟಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ಒಳಗೆ ಟಿಕೆಟ್ ಘೋಷಣೆ ಮಾಡಬೇಕು ಅಂತ ತಾಕೀತು ಮಾಡಿದ್ದಾರೆ.
ನಾನು ಪಾಸಿಟಿವ್ ಆಗಿ ಯೋಚನೆ ಮಾಡ್ತೀನಿ. ಈಗಲೂ ಆಶಾಭಾವ ಹೊಂದಿದ್ದೇನೆ. ಇವತ್ತಿಗೆ ಎರಡು ದಿನ ಆಯ್ತು. ನಾಳೆ ನನಗೆ ಟಿಕೆಟ್ ಘೋಷಣೆ ಆಗದೆ ಹೋದ್ರೆ ನಾನು ಯೋಚನೆ ಮಾಡ್ತೀನಿ ಅಂತ ಎಚ್ಚರಿಸಿದ್ದಾರೆ.
ಬೆಳಗ್ಗೆ 11 ಗಂಟೆವರೆಗೆ ಡೆಡ್ಲೈನ್
![](https://prajapragathi.com/wp-content/uploads/2023/04/jagadeesh-shettar.jpg)