ಮಂಡ್ಯ:
ಈ ಹಿಂದೆ ಶಿವರಾಮೇಗೌಡ ಅವರು ಸುಮಲತಾ ಅಂಬರೀಶ್ ಅವರನ್ನು ಗೌಡ್ತಿ ಅಲ್ಲ ನಾಯ್ಡು ಎಂದು ಹೇಳಿದ್ದರು. ನಾಯ್ಡುಗೆ ಮತ ನೀಡುವ ಮೂಲಕ ಮಂಡ್ಯವನ್ನು ನಾಯ್ಡು ಮಯ ಮಾಡಬೇಡಿ ಎಂದು ಹೇಳಿದ್ದರು.
![](http://prajapragathi.com/wp-content/uploads/2019/04/Shivarame_Gowda_0.jpg)
ಜೆಡಿಎಸ್ ಸಂಸದ ಎಲ್ಆರ್ ಶಿವರಾಮೇಗೌಡರು ಮತ್ತೆ ಸುಮಲತಾ ಅಂಬರೀಶ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತೆ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ. ಇಂದು ಮಂಡ್ಯದಲ್ಲಿ ಓಡಾಡುತ್ತಿದ್ದಾರೆ ಹುಷಾರಾಗಿರೀ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/Shivarame_Gowda_0.jpg)