ದಾಳಿ ಕುರಿತು ಚರ್ಚೆ : ಇಂದು ಸಂಜೆ ಸರ್ವಪಕ್ಷಗಳ ಸಭೆ!

ನವದೆಹಲಿ:

    ಪುಲ್ವಾಮಾ ದಾಳಿಗೆ ಪ್ರತೀಕಾರ ತೆಗೆದುಕೊಳ್ಳಲು ಪಾಕಿಸ್ತಾನ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ವೈಮಾನಿಕ ದಾಳಿ ನಡೆಸಿ ಯಶಸ್ವಿಯಾಗಿದೆ.

    ಈ ದಾಳಿ ಸಂಬಂಧ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಮಂಗಳವಾರ ಸಂಜೆ 5 ಗಂಟೆಗೆ ಸರ್ವ ಪಕ್ಷಗಳ ಸಭೆ ಕರೆದಿದ್ದು,      ಇದೇ ವೇಳೆ ಸರ್ಕಾರ, ಎಲ್ಲ ಪಕ್ಷಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಾಚರಣೆ ನಡೆಸುವ ಸಾಧ್ಯತೆಗಳಿವೆ.

    ಇಂದಿನ ಸರ್ವ ಪಕ್ಷ ಸಭೆಯಲ್ಲಿ ಸಂಭಾವ್ಯ ದಾಳಿ ಹಾಗೂ ಉಗ್ರರ ದಮನಕ್ಕೆ ಬೇಕಾದ ಕ್ರಮಗಳು, ಸರ್ಕಾರದ ಮುಂದಿನ ನಡೆ, ಪಾಕ್​ ಯುದ್ಧ ಘೋಷಣೆ ಮಾಡಿದರೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಹತ್ವದ ಸಮಾಲೋಚನೆ ಹಾಗೂ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.  

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

 

Recent Articles

spot_img

Related Stories

Share via
Copy link
Powered by Social Snap