ಶಿಕಾರಿಪುರ;
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಅನಗತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡುತ್ತಿದ್ದ ಅವರು, ಕೇವಲ 5 ತಿಂಗಳಿಗೆ ಈ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಏಕೆ ನಿಧಾರ ಕೈಗೊಂಡಿದೆಯೋ ಗೊತ್ತಿಲ್ಲ, ಮೂರು ಪಕ್ಷಗಳಗೂ ಈ ಉಪಚುನಾವಣೆ ಬೇಕಿರಲಿಲ್ಲ, ಇನ್ನು ನಾಲ್ಕೈದು ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ಇರುವ ಬೆನ್ನಲ್ಲೇ ಈ ಉಪಚುನಾವಣೆ ನಡೆಸಲು ಮುಂದಾಗಿರುವ ಆಯೋಗದ ವಿರುದ್ಧ ಬೇಸರಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/BS-Yeddyurappa-hand.jpg)