ಪಡಿತರ ಚೀಟಿಗೆ ಆಧಾರ್ ಜೋಡಣೆಯಾಗದಿದ್ದರೂ ಸಿಗುತ್ತೆ ರೇಷನ್!!

ನವದೆಹಲಿ : 

      ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ.

      ಪಡಿತರ ಚೀಟಿಗೆ ಆಧಾರ್ ಜೋಡಣೆ ಮಾಡಿಲ್ಲ ಎಂಬ ಕಾರಣಕ್ಕೆ ಸದಸ್ಯರ ಹೆಸರನ್ನು ತೆಗೆದುಹಾಕುವಂತಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸೂಚನೆ ನೀಡಿದ್ದಾರೆ .

     ಈ ಕುರಿತು ಕೇಂದ್ರ ಸರ್ಕಾರದಿಂದ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಲಾಗಿದ್ದು, ಪಡಿತರ ಪಡೆಯುವ ಫಲಾನುಭವಿಗಳನ್ನು ಆಧಾರಿತ ಎಲೆಕ್ಟ್ರಾನಿಕ್ ಪಾಯಿಂಟ್ ಗಳ ಮೂಲಕ ಗುರುತಿಸಲಾಗುತ್ತದೆ. ನ್ಯಾಯಾಬೆಲೆ ಅಂಗಡಿಗಳಲ್ಲಿ ಆಧಾರ್ ಜೋಡಣೆ ವಿಫಲವಾದರೆ, ಇತರೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಆಧಾರ್ ಜೋಡಣೆಯಾಗಿಲ್ಲ ಎಂದ ಮಾತ್ರಕ್ಕೆ ಸದಸ್ಯರ ಹೆಸರು ತೆಗೆದು ಹಾಕುವುದು ಅಥವಾ ಆಹಾರ ಧಾನ್ಯಗಳನ್ನು ನೀಡದಿರುವುದು ಮಾಡಬಾರದು ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap