ಗೋಧ್ರಾ ಗಲಭೆ ಪ್ರಕರಣ : 17 ಆರೋಪಿಗಳಿಗೆ ಜಾಮೀನು!!

ನವದೆಹಲಿ :

      ಗೋಧ್ರಾ ಗಲಭೆ ಪ್ರಕರಣದ ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.

      ಜಾಮೀನು ಸಮಯದಲ್ಲಿ ಆಧ್ಯಾತ್ಮಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ನಿರ್ವಹಿಸಲು ನ್ಯಾಯಾಲಯ 17 ಮಂದಿಗೆ ಷರತ್ತು ವಿಧಿಸಿದೆ. 2002 ರ ಗಲಭೆ ಪ್ರಕರಣದಲ್ಲಿ 17 ಮಂದಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತು.

       ಇದಲ್ಲದೇ ಅಪರಾಧಿಗಳು ಆಧ್ಯಾತ್ಮಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ನಿರ್ವಹಿಸುವಂತೆ ನೋಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಜಿಲ್ಲಾ ಕಾನೂನು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಜಾಮೀನಿನ ಮೇಲೆ ಅಪರಾಧಿಗಳ ವರ್ತನೆಯ ಬಗ್ಗೆ ಅನುಸರಣೆ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link