ಹಾಸನ :
ಮಾಜಿ ಪ್ರಧಾನಿ ಹೆಚ್ಡಿ ದೇವಗೌಡ ಅವರ ಬಗ್ಗೆ ಹಗುರವಾಗಿ ಮಾತನಾಡಿದಕ್ಕೆ ಹಾಸನದಲ್ಲಿರುವ ಬಿಜೆಪಿ ಶಾಸಕ ಪ್ರೀತಮ್ ಗೌಡ ಮನೆಯ ಮೇಲೆ ಕಲ್ಲು ಜೆಡಿಎಸ್ ಕಾರ್ಯಕರ್ತರು ಕಲ್ಲು ತುರಾಟ ನಡೆಸಿದ್ದಾರೆ ಎನ್ನಲಾಗಿದೆ.
ಹಾಸನದ ವಿದ್ಯಾನಗರದಲ್ಲಿರುವ ಶಾಸಕ ಪ್ರೀತಮ್ ಗೌಡ ಮನೆಯ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ ಪ್ರೀತಮ್ ಗೌಡ ಮನೆಯ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ ಜೆಡಿಎಸ್ ಕಾರ್ಯ ಕರ್ತರನ್ನು ಪೊಲೀಸರು ನಿಯತ್ರಿಸಲು ಹರಸಾಹಸ ಪಡುವಂತಾಯಿತು ಮತ್ತು ದಾಳಿಯನ್ನು ತಡೆಯಲು ಯತ್ನಿಸಿದ ಬಿಜೆಪಿ ಮುಖಂಡನ ಮೇಲೆ ಕಲ್ಲುತೂರಾಟ ನಡೆಸಿ ಗಾಯಗೊಳಿಸಿದ್ದಾರೆ.
ಬಿಜೆಪಿ ನನ್ನ ಜೊತೆಗೆ ಇದೆ ಹಲ್ಲೆ ನಡೆಸಿ ಗುಂಡಾ ವರ್ತನೆ ತೋರಿರುವ ಜೆಡಿಎಸ್ ಕಾರ್ಯಕರ್ತರಿಗೆ ನಾನು ಹೆದರುವುದಿಲ್ಲ ಎಂದು ಶಾಸಕ ಪ್ರೀತಮ್ ಗೌಡ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ