ಸಂಸತ್ ಪ್ರವೇಶಿಸಿ ಜೈ ಕರ್ನಾಟಕ ಎಂದ ಸಂಸದೆ ಸುಮಲತಾ!

ಬೆಂಗಳೂರು:

      ಲೋಕಸಭಾ ಚುನಾವಣೆಯಲ್ಲಿ , ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಭಾರಿ ಅಂತರದಿಂದ ಜಯಗಳಿಸಿದ ಸುಮಲತಾ ಅಂಬರೀಶ್​​ ಮೊದಲ ಬಾರಿಗೆ ಲೋಕಸಭೆಗೆ ತೆರಳಿದ್ದಾರೆ.

The long journey..to the sacred temple of democracyJai Hind Jai Karnataka ?????An honor and a privilege ..#17thLoksabha #MP #Mandya #Karnataka

Posted by Sumalatha Amarnath on Thursday, June 6, 2019

 

      ಈ ನಡುವೆ ಸುಮಲತಾ ಅಂಬರೀಶ್ ಗುರುವಾರ ಸಂಸತ್ ಭವನದ ಎದುರು ಫೋಟೋ ತೆಗೆಸಿಕೊಂಡು ಅದನ್ನು ತಮ್ಮ ಫೇಸ್‌ಬುಕ್ ಖಾತೆಗೆ ಅಪ್‌ಲೋಡ್ ಮಾಡಿದ್ದಾರೆ. ಪ್ರಜಾಪ್ರಭುತ್ವದ ದೇಗುಲಕ್ಕೆ ಇದೊಂದು ಸುದೀರ್ಘ ಪಯಣ. ಜೈ ಹಿಂದ್, ಜೈ ಕರ್ನಾಟಕ. ಇದೊಂದು ಹೆಮ್ಮೆ, ಗೌರವದ ಸಂಗತಿ ಎಂದು ಬರೆದುಕೊಂಡಿದ್ದಾರೆ.

      ಕಾಂಗ್ರೆಸ್ ಮತ್ತು ಜೆಡಿಎಸ್‌ ಪ್ರಭಾವಿ ಮೈತ್ರಿ ಅಭ್ಯರ್ಥಿ ಎದುರು ಸ್ಪರ್ಧಿಸಿ ಅಭೂತಪೂರ್ವ ಗೆಲುವು ಪಡೆದಿದ್ದ ಸುಮಲತಾ, ಮಂಡ್ಯದಲ್ಲಿ ಅಂಬರೀಶ್ ಕನಸು ನನಸು ಮಾಡುವುದಾಗಿ ಮತ್ತು ಕ್ಷೇತ್ರದ ಎಲ್ಲ ರೀತಿಯ ಅಭಿವೃದ್ಧಿ ಮಾಡುವುದಾಗಿ ಹೇಳಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

 

Recent Articles

spot_img

Related Stories

Share via
Copy link
Powered by Social Snap