ಬಸ್​ ಅಪಘಾತ; 20ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ಬೆಂಗಳೂರು: 

ಬೆಂಗಳೂರಿನ ರಾಜಾಜಿನಗರದಲ್ಲಿ ಬಿಎಂಟಿಸಿ ಬಸ್​ ಪಲ್ಟಿ ಹೊಡೆದಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

  ಮಲ್ಲೇಶ್ವರಂನಿಂದ ರಾಜಾಜಿನಗರ ಕಡೆಗೆ ಹೋಗುವಾಗ ಫ್ಲೈಓವರ್​ ಏರುವಾಗ ಬಸ್​ ಪಲ್ಟಿ ಹೊಡೆದಿದೆ ಎಂದು ಮೂಲಗಳು ತಿಳಿಸಿದೆ. ಸ್ಥಳಕ್ಕೆ ತಕ್ಷಣ ಧಾವಿಸಿರುವ ಮಲ್ಲೇಶ್ವರಂ ಟ್ರಾಫಿಕ್​ ಪೊಲೀಸರು ಪ್ರಯಾಣಿಕರ ರಕ್ಷಣಾ ಕಾರ್ಯ ಮಾಡುತ್ತಿದ್ದಾರೆ. ಜತೆಗೆ ಸ್ಥಳೀಯರು ಕೂಡ ಸಹಾಯ ಮಾಡುತ್ತಿದ್ದಾರೆ. ಇದರಲ್ಲಿ ಕೆಲವರ ಸ್ಥಿತಿ ತೀರಾ ಗಂಭೀರ ಎಂದು ತಿಳಿಸುಬಂದಿದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link