ಬೆಂಗಳೂರು:
ರಾಜಧಾನಿಯ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಒಂದು ತಿಂಗಳ ಕಾಲ ನಡೆಯುವ ಮಾವು ಮತ್ತು ಹಲಸಿನ ಮೇಳಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದರು. ಸಸ್ಯಕಾಶಿ ಲಾಲ್ಬಾಗ್ನಲ್ಲಿ ನಿನ್ನೆಯಿಂದ ಆರಂಭಗೊಂಡಿರುವ ಮಾವು ಮೇಳದಲ್ಲಿ ಮಾತನಾಡಿದ ಸಿಎಂ, ಮೇಳದಲ್ಲಿ 75ಕ್ಕೂ ಹೆಚ್ಚು ತಳಿಗಳ ಹಣ್ಣುಗಳಿವೆ.
ಇದು ರೈತರಿಗೆ ಉತ್ತಮ ಅವಕಾಶ ಮಾಡಿಕೊಟ್ಟಂತಿದೆ ಎಂದರು. ಅಲ್ಲದೆ ರೈತರಿಂದ ಗ್ರಾಹಕರಿಗೆ ಮಾವು ನೇರವಾಗಿ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿರುವ ತೋಟಗಾರಿಕೆ ಇಲಾಖೆಗೆ ಅಭಿನಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/05/1-3.jpg)