ಸಿಡಿಲಿಗೆ ಇಬ್ಬರು ಯುವಕರು ಬಲಿ; ಮತ್ತಿಬ್ಬರಿಗೆ ಗಂಭೀರ ಗಾಯ

ದಾವಣಗೆರೆ:

   ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿ ಹರಪ್ಪನಹಳ್ಳಿ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಬೆಳಗಿನ ಜಾವ ಉದ್ಯೋಗ ಖಾತ್ರಿ ಕೂಲಿಕೆಲಸಕ್ಕೆಂದು ಹೋಗಿದ್ದಾಗ ಸಿಡಿಲು ಬಡಿದು ಈ ಘಟನೆ ನಡೆದಿದೆ. ಇದೇ ವೇಳೆ ಇನ್ನಿಬ್ಬರು ಗಾಯಗೊಂಡಿದ್ದಾರೆ.


   ಕಿರಣ (17), ಅರವಿಂದ(21) ಸಾವನ್ನಪ್ಪಿದವರು. ಉಮೇಶ (22), ಈರಪ್ಪ (25) ಗಂಭೀರ ಗಾಯಗೊಂಡಿದ್ದು, ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.  ಈ ಘಟನೆ ಜರುಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ನಡೆದರೂ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link