ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬೃಹತ್​​​ ಸಭೆ: ಪೊಲೀಸರಿಂದ​ ಲಘು ಲಾಠಿ ಪ್ರಹಾರ

ಕೋಲಾರ:
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಕೋಲಾರದ ಎಸ್​​ಎನ್​​ಅರ್ ಜಿಲ್ಲಾಸ್ಪತ್ರೆ ವೃತ್ತದಲ್ಲಿ ಬೃಹತ್ ಸಭೆ ನಡೆಸಲಾಗುತ್ತಿತ್ತು.

 ಈ ವೇಳೆ ಸಭೆಗೆ ಆಗಮಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಟವರ್ ರಸ್ತೆ ಮೂಲಕ ಮೆರವಣಿಗೆ ನಡೆಸುವಂತೆ ಒತ್ತಾಯಿಸಿದರು. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇನ್ನು ಎಸ್​ಪಿ ಕಾರ್ತಿಕ್ ರೆಡ್ಡಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap