ಬಿಡದಿ :
ಕೊರೋನಾ ಲಾಕ್ಡೌನ್ನಿಂದಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹ ಸರಳವಾಗಿ ತೋಟದ ಮನೆಯಲ್ಲಿ ನಡೆಯಿತು. ಕಳೆದ ಮೂರು ದಿನಗಳಿಂದ ಬಿಡದಿ ಬಳಿ ಇರುವ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಮದುವೆ ತಯಾರಿ ಆರಂಭವಾಗಿತ್ತು.
ನಿಖಿಲ್ ಗೌಡ ಹಾಗು ರೇವತಿ ಅವರ ವಿವಾಹ ಇದೇ 17 ರಂದು ಕೇತಗಾನಹಳ್ಳಿಯ ತೋಟದಲ್ಲಿ ಜರುಗಲಿದ್ದು .ಅಲ್ಲದೆ ತೋಟದ ಮನೆಯೊಳಗೆ ಯಾರೂ ಬಾರದಂತೆ ಎಚ್ಚರಿಕೆಯನ್ನೂ ವಹಿಸಲಾಗಿತ್ತು. ಇದೇ ತೋಟದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಖಿಲ್-ರೇವತಿ ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ಈ ವೇಳೆ ತಾವೆಲ್ಲರೂ ತಾವಿದ್ದ ಸ್ಥಳದಿಂದಲೆ ವಧುವರರನ್ಧು ಆಶೀರ್ವಾದ ಮಾಡಬೇಕಾಗಿ ವಿನಂತಿಸುತ್ತೇನೆ. ಕೊರೋನಾ ಪಿಡುಗು ಮರೆಯಾದ ಮೇಲೆ ತಮ್ಮೆಲ್ಲರ ಆಶೀರ್ವಾದಕ್ಕಾಗಿ ದಂಪತಿಗಳು ನಿಮ್ಮ ಮುಂದೇ ಬರಲಿದ್ದಾರೆ ದಯಮಾಡಿ ತಾವು ಅಭಿಮಾನದಿಂದ ಬಂದು ನಮ್ಮಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುವುದು ಬೇಡ ಆರೋಗ್ಯ ಸಮಾಜ ನಿರ್ಮೀಸೋಣ ಎಂದು ಹೆಚ್ ಡಿ ಕುಮಾರಸ್ವಾಮಿ ಎಂದು ತಿಸಿಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/WhatsApp-Image-2020-04-17-at-10.18.02-AM.jpg)