ಪ್ರಧಾನಿಯಿಂದ ದ.ಕೊರಿಯಾದಲ್ಲಿ ಗಾಂಧಿ ಪ್ರತಿಮೆ ಅನಾವರಣ!!February 21, 2019By Prajapragathi52Lead Newsವಿದೇಶಸಿಯೋಲ್: ದಕ್ಷಿಣ ಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದಿ ಅಲ್ಲಿ ಭಾರತದ ರಾಷ್ಟ್ರಪಿತ ಹಾಗೂ ಶಾಂತಿಧೂತ ಮಹಾತ್ಮಾ ಗಾಂಧಿ ಅವರ ಕಂಚಿನ ಪುತ್ಥಳಿಯನ್ನ ಅನಾವರಣ ಮಾಡಿದ್ದಾರೆ. ಇಂದು ಯೋನ್ಸೆ ವಿವಿಗೆ ಭೇಟಿ ನೀಡಿ, ಮಾತನಾಡಿದ ಪ್ರಧಾನಿ, ಶಾಂತಿಧೂತ ಮಹಾತ್ಮಗಾಂಧಿ ಅವರ ಆದರ್ಶಗಳು ಇಂದಿನ ಉಗ್ರವಾದದಿಂದ ಮುಕ್ತಿ ಪಡೆಯಲು ಹೆಚ್ಚು ಸಹಕಾರಿ. ಅಷ್ಟೇ ಅಲ್ಲ ಪರಿಸರ ನಾಶ ಹಾಗೂ ಉಗ್ರಗಾಮಿ ಚಟುವಟಿಕೆಗಳು ಇಂದು ವಿಶ್ವ ಎದುರಿಸುತ್ತಿರುವ ಮಹಾ ಸವಾಲುಗಳಾಗಿವೆ. ಇವುಗಳನ್ನ ಎದುರಿಸಲು ಮಹಾತ್ಮಗಾಂಧಿ ಅವರ ಚಿಂತನೆಗಳು ಬಹಳಷ್ಟು ಸಹಕಾರಿ ಎಂದು ಮೋದಿ ಪ್ರತಿಪಾದಿಸಿದರು. ಪ್ರಧಾನಿ ಮೋದಿ ಎರಡು ದಿನಗಳ ಭೇಟಿಯಲ್ಲಿ ಹಲವು ಕ್ಷೇತ್ರಗಳಲ್ಲಿನ ಸಹಕಾರ ಒಪ್ಪಂದಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಹಾಗೂ ವಿಶ್ವಸಂಸ್ಥೆ ಮಾಜಿ ಪ್ರಧಾನಕಾರ್ಯದರ್ಶಿ ಬಾನ್-ಕಿ-ಮೂನ್ ಹಾಜರಿದ್ದರು. ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ Share via: Facebook WhatsApp Telegram Twitter More Recent Articlesಗುತ್ತಿಗೆದಾರನ ಅಪಹರಣ : 16 ಲಕ್ಷ ಹಣ, ಚಿನ್ನಾಭರಣ ಪಡೆದು ಬಿಡುಗಡೆ Lead News July 18, 2026 ತುರ್ತು ಸಂಪುಟ ಸಭೆ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಸಿಎಂ, ಡಿಸಿಎಂ ಭೇಟಿ : ಚರ್ಚೆ Lead News July 18, 2026 ಗಗನಕ್ಕೆ ಚಿಮ್ಮಿದ ವಿಕ್ರಮ್-1 Lead News July 18, 2026 ಮಣ್ಣಿನ ಮಗನನ್ನು ತೊರೆದು ಸ್ವರ್ಗಸ್ಥರಾದ ಮಣ್ಣಿನ ಮಗಳು…! Lead News July 18, 2026 ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಂಭ್ರಮ Lead News July 17, 2026 Related Stories Lead Newsಗುತ್ತಿಗೆದಾರನ ಅಪಹರಣ : 16 ಲಕ್ಷ ಹಣ, ಚಿನ್ನಾಭರಣ ಪಡೆದು ಬಿಡುಗಡೆ Prajapragathi - July 18, 2026 Lead Newsತುರ್ತು ಸಂಪುಟ ಸಭೆ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಸಿಎಂ, ಡಿಸಿಎಂ ಭೇಟಿ : ಚರ್ಚೆ Prajapragathi - July 18, 2026 Lead Newsಗಗನಕ್ಕೆ ಚಿಮ್ಮಿದ ವಿಕ್ರಮ್-1 Prajapragathi - July 18, 2026 Lead Newsಮಣ್ಣಿನ ಮಗನನ್ನು ತೊರೆದು ಸ್ವರ್ಗಸ್ಥರಾದ ಮಣ್ಣಿನ ಮಗಳು…! Prajapragathi - July 18, 2026 Lead Newsಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಂಭ್ರಮ Prajapragathi - July 17, 2026