ಮರ್ಯಾದಾ ಹತ್ಯೆ : ಪ್ರಣಯ್ ಕೊಲೆ ಆರೋಪಿಗೆ ಜಾಮೀನು!
ಹೈದರಾಬಾದ್: ದೇಶಾದ್ಯಂತ ಸುದ್ದಿಯಾಗಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅಳಿಯ ಪೆರುಮಲ್ಲ ಪ್ರಣಯ್ ಕುಮಾರ್ ಕೊಲೆ ಪ್ರಕರಣದ ಅರೋಪಿಯಾಗಿದ್ದ ತಿರುನಗಾರು ಮಾರುತಿರಾವ್ ಗೆ ಷರತ್ತುಬದ್ಧ ಜಾಮೀನು ದೊರೆತಿದೆ. ಪ್ರಣಯ್ ಹಾಗೂ ಅಮೃತಾ ಶಾಲಾ ದಿನಗಳಿಂದ ಪರಸ್ಪರರನ್ನು ಪ್ರೀತಿಸುತ್ತಿದ್ದರು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಮನೆಯವರ ವಿರೋಧದ ನಡುವೆಯೂ ಯುವ … Continue reading ಮರ್ಯಾದಾ ಹತ್ಯೆ : ಪ್ರಣಯ್ ಕೊಲೆ ಆರೋಪಿಗೆ ಜಾಮೀನು!
Copy and paste this URL into your WordPress site to embed
Copy and paste this code into your site to embed