ಇಂದು ಅಯೋಧ್ಯೆ ತೀರ್ಪು ಮರುಪರಿಶೀಲನಾ ಅರ್ಜಿಗಳ ಗೌಪ್ಯ ವಿಚಾರಣೆ!!

ನವದೆಹಲಿ :       ಇಂದು ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ಭೂ ವಿವಾದ ಕುರಿತು ಸುಪ್ರೀಂ ನೀಡಿರುವ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಗೌಪ್ಯ ವಿಚಾರಣೆ ನಡೆಯಲಿದೆ.       ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ಅವರ ನೇತೃತ್ವದಲ್ಲಿ, ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಎ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡಂತೆ  ಇಂದು ನ್ಯಾಯಮೂರ್ತಿಗಳ ಕಚೇರಿ ಒಳಗೆ ಗೌಪ್ಯವಾಗಿ ವಿಚಾರಣೆ ನಡೆಯಲಿದೆ.     … Continue reading ಇಂದು ಅಯೋಧ್ಯೆ ತೀರ್ಪು ಮರುಪರಿಶೀಲನಾ ಅರ್ಜಿಗಳ ಗೌಪ್ಯ ವಿಚಾರಣೆ!!