ಗುಂಪು ಕಲಹ : ಏಳು ಜನರ ಮೇಲೆ ಆ್ಯಸಿಡ್​ ದಾಳಿ!!

ಭಿವಾಂಡಿ : 

     ಮಹಾರಾಷ್ಟ್ರದ ಭಿವಾಂಡಿಯಲ್ಲಿ ಎರಡು ಗುಂಪುಗಳ ನಡುವೆ ಕಲಹ ನಡೆದು ಅದು ವಿಕೋಪಕ್ಕೆ ತಿರುಗಿ 7 ಜನರ ಮೇಲೆ ಆ್ಯಸಿಡ್​ ದಾಳಿ ನಡೆದಿದೆ ಎನ್ನಲಾಗಿದೆ.

     ಭಿವಾಂಡಿ ನಗರದ ಸಾಯಿನಾಥ್ ನಗರದಲ್ಲಿ ಘಟನೆ ನಡೆದಿದ್ದು, ಆ್ಯಸಿಡ್​ ದಾಳಿಗೊಳಗಾದ ಜನರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಇಂದಿರಾ ಗಾಂಧಿ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

      ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರ ತಂಡ ಭೇಟಿ ನೀಡಿದ್ದು, ಘಟನೆಗೆ ಕಾರಣರಾದವರ ಶೋಧ ಕಾರ್ಯ ಆರಂಭಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap