ಶಿವಕುಮಾರ ಸ್ವಾಮೀಜಿ ದರ್ಶನ ಪಡೆದ ಯದುವೀರ್​

ತುಮಕೂರು:

  ಇಂದು ತುಮಕೂರಿಗೆ ಆಗಮಿಸಿದ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​​ ಶಿವಕುಮಾರ ಸ್ವಾಮೀಜಿ ಅವರ ಅಶೀರ್ವಾದ ಪಡೆದು, ಮೈಸೂರು ಅರಮನೆ ಪರವಾಗಿ ಸ್ವಾಮೀಜಿ ಅವರನ್ನ ನೋಡಲು ಬಂದಿರುವುದಾಗಿ ತಿಳಿಸಿದರು.

   ಇಂದು ಬೆಳಗ್ಗೆಯಷ್ಟೆ  ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಯದುವೀರ್​, ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸುತ್ತೇನೆ  ಎಂದು ಹೇಳಿದರು

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link