ಭೀಕರ ರಸ್ತೆ ಅಪಘಾತ,ಸ್ಥಳದಲ್ಲಿಯೇ ಇಬ್ಬರು ಸಾವು,ಐವರಿಗೆ ಗಾಯ

ತುಮಕೂರು:

 ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ. ಮಾಗಡಿ ತಾಲೂಕಿನ ವಾಸಿಯಾದ ಅಮೃತ(35), ಇವರ ಪುತ್ರ ಪ್ರೀತಂ(7) ಮೃತರು.

 ಬೆಳಗ್ಗೆ ಹಾಸನಕ್ಕೆ ಹೋಗುವಾಗ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.ಇಬ್ಬರು ಮೃತಪಟ್ಟು ಉಳಿದ ಐದು ಮಂದಿ ಗಾಯಾಗೊಂಡಿದ್ದಾರೆ. ಗಾಯಾಳುಗಳನ್ನು ಕುಣಿಗಲ್ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap