ಧಾರವಾಡ:
ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಕಲಾವಿದನೊಬ್ಬ ಸ್ವಾಮಿ ವಿವೇಕಾನಂದರ ಚಿತ್ರವನ್ನು ಮರಳಿನಲ್ಲಿ ಬಿಡಿಸಿದ್ದಾರೆ.
ಗಾಯತ್ರಿಪುರದ ಕಲಾವಿದ ಮಂಜುನಾಥ ಹಿರೇಮಠ ಎಂಬ ಕಲಾವಿದ ವಿವೇಕಾನಂದರ ಚಿತ್ರವನ್ನು ಸುಮಾರು ಒಂದು ಗಂಟೆ ಸಮಯದಲ್ಲಿ ಪ್ರತಿಮೆ ಪೂರ್ಣಗೊಳಿಸಿದ್ದಾರೆ. ಮರಳಿನಲ್ಲಿ ಬಿಡಿಸಿ ನಮನ ಸಲ್ಲಿಸಿದ್ದಾರೆ ಜನಜಾಗೃತಿ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆಯನ್ನು ಹಮ್ಮಿಕೊಂಡಿದ್ದರು. ಹಾಗಾಗಿ ಕಲಾವಿದ ಮಂಜುನಾಥ ಹಿರೇಮಠ ಮರಳಿನಲ್ಲಿ ವಿವೇಕಾನಂದ ಅವರ ಭಾವಚಿತ್ರ ಬಿಡಿಸಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







