ಲಖನೌ :
ಕೋರ್ಟ್ನಲ್ಲಿ ದಿಢೀರ್ ಆಗಿ ಬಾಂಬ್ ಬ್ಲಾಸ್ಟ್ ಆಗಿರುವ ಪರಿಣಾಮ ಅನೇಕ ವಕೀಲರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶ ಇಧಾನಸಭೆಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಲಕ್ನೋಜಿಲ್ಲಾಧಿಕಾರಿ ಕಚೇರಿ ಪಕ್ಕದ ನ್ಯಾಯಾಲಯದಲ್ಲಿ ಸ್ಪೋಟ ಸಂಭವಿಸಿದೆ ಘಟನೆ ನೆಡೆದಿದೆ.
ಬಾರ್ ಅಸೋಸಿಯೇಷನ್ನ ಸದಸ್ಯರ ಮೇಲೆ ಇದೇ ವೇಳೆ ಹಲ್ಲೆ ನಡೆದಿದೆ. ಚೇಂಬರ್ ಲಾಯರ್ ಸಂಜೀವ್ ಲೋಧಾ ಮತ್ತೋರ್ವ ಲಾಯರ್ ಜೀತು ಯಾದವ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆ ಅವರ ಮೇಲೆ ಬಾಂಬ್ ಎಸೆಯಲಾಗಿದ್ದು, ಅವರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ.
#UPDATE Lucknow: Crude bomb was hurled towards chamber of lawyer Sanjeev Lodhi who has blamed another lawyer Jitu Yadav for the incident. Police at the spot https://t.co/X8eJ7SJJbn
— ANI UP (@ANINewsUP) February 13, 2020
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/02/1-1.jpg)