ಮರಕ್ಕೆ ಕಾರು ಡಿಕ್ಕಿ ಮೂವರು ಸ್ಥಳದಲ್ಲೇ ಸಾವು; ಒಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ: 

     ಸಾಗರ ತಾಲೂಕು ಕಾಸ್ಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ  ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.

   ಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಸಿದ್ಧಪ್ಪ, ಜಿ.ತಿಪ್ಪಣ್ಣ, ವೆಂಕಟೇಶ,  ಎಂದು ಗುರುತಿಸಲಾಗಿದೆ.
 
ಇವರೆಲ್ಲ ರಾಯಚೂರಿನ ಶಕ್ತಿನಗರದ ಕೆಪಿಸಿ ಉದ್ಯೋಗಿಗಳಾಗಿದ್ದಾರೆ. ಎಂದೂ ತಿಳಿದುಬಂದಿದೆ.ಈ ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap