ಆಧಾರ್: ಯಾವುದಕ್ಕೆ ಬೇಕು..? ಯಾವುದಕ್ಕೆ ಬೇಡ..?

ದೆಹಲಿ:

      ‘ದೇಶದ ಕೋಟ್ಯಂತರ ಬಡವರಿಗೆ ‘ಆಧಾರ್’ ಅಸ್ತಿತ್ವ ತಂದುಕೊಟ್ಟಿದೆ. ದತ್ತಾಂಶ ಸುರಕ್ಷೆ ಕಾನೂನನ್ನು ಶೀಘ್ರ ಜಾರಿ ಮಾಡಿ’ ಎಂದು ಸುಪ್ರೀಂಕೋರ್ಟ್ ಹೇಳಿದೆ  .Related image

      ಆಧಾರ್ ಕಾರ್ಡ್ ಅನ್ನು ಎಲ್ಲಾ ಸರ್ಕಾರಿ ಯೋಜನೆಗಳಿಗೂ ಕಡ್ಡಾಯವಾಗಿ ಬಳಸಬೇಕು ಎಂದು ಸುಪ್ರೀಂ ಹೇಳಿದ್ದು, ಖಾಸಗೀ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ಅದು ಹೇಳಿದೆ. 

    ಯಾವುದಕ್ಕೆ ಕಡ್ಡಾಯ:

  • ಪ್ಯಾನ್ ನಂಬರ್ ಗೆ ಆಧಾರ್ ಜೋಡಣೆ ಕಡ್ಡಾಯ.
  • ಸರ್ಕಾರಿ ಸೌಲಭ್ಯಗಳಿಗೆ ಮಾತ್ರ ಕಡ್ಡಾಯ.
  • ಐಟಿ ರಿಟರ್ನ್ಸ್ ಸಲ್ಲಿಸಲು ಆಧಾರ್ ಕಡ್ಡಾಯ.

    ಯಾವುದಕ್ಕೆ ಕಡ್ಡಾಯವಲ್ಲ:

  • ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯವಲ್ಲ.

  • ಪೇಟಿಯಂ, ಫೋನ್ ಪೇ, ಡಿಜಿಟಲ್ ಅಯಪ್ ಗಳಿಗೆ ಕಡ್ಡಾಯವಲ್ಲ.

  •  ಮೊಬೈಲ್ ನಂಬರ್ ಗಳಿಗೆ ಆಧಾರ್ ಕಡ್ಡಾಯವಲ್ಲ.

  • ಹಣಕಾಸು ಉದ್ದೇಶಕ್ಕಾಗಿ ಆಧಾರ್ ಬಳಸುವಂತಿಲ್ಲ.

  • ಮೊಬೈಲ್ ಸಿಮ್ ಖರೀದಿಗೆ ಕಡ್ಡಾಯವಲ್ಲ.

  • ಖಾಸಗಿ ಶಾಲಾ, ಕಾಲೇಜು ಸೇರ್ಪಡೆಗೆ ಆಧಾರ್ ಕಡ್ಡಾಯವಲ್ಲ.

  • 6 ತಿಂಗಳಿಗಿಂತ ಹೆಚ್ಚು ಕಾಲ ಆಧಾರ್ ಮಾಹಿತಿ ಸಂಗ್ರಹಿಸಿ ಇಟ್ಟುಕೊಳ್ಳುವಂತಿಲ್ಲ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap