ಜಾನುವಾರುಗಳ ಆಯಂಬುಲೆನ್ಸ್‌ : ನಾಳೆ ಚಾಲನೆ

ಬೆಂಗಳೂರು:  ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸಂಚಾರಿ ಪಶು ಚಿಕಿತ್ಸಾಲಯ(ಆಯಂಬುಲೆನ್ಸ್‌)ಸೇವೆ ಮೇ 7ರಂದು ಉದ್ಘಾಟನೆಗೊಳ್ಳಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದರು.ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7ರಂದು ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಪಶು ಸಂಗೋಪನೆ ಸಚಿವ ಪರುಷೋತ್ತಮ್‌ ರೂಪಾಲ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯದ ಸಚಿವರ ಸಮ್ಮುಖದಲ್ಲಿ ಈ ಸೇವೆಗೆ ಚಾಲನೆ ನೀಡಲಿರುವರು ಎಂದರು. ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯ ನಾಳೆ ಗ್ಯಾಜುವೇಷನ್ ದಿನ ನಾಡಿನ ಜಾನುವಾರುಗಳ ಆರೋಗ್ಯ ಸೇವೆಗಾಗಿ … Continue reading ಜಾನುವಾರುಗಳ ಆಯಂಬುಲೆನ್ಸ್‌ : ನಾಳೆ ಚಾಲನೆ