ಬೆಂಗಳೂರು
ಪಕ್ಷದಲ್ಲಿ ಉಳಿದಿರುವ ಸಚಿವ ಸ್ಥಾನಗಳನ್ನು ಅಲ್ಪಸಂಖ್ಯಾತ, ಪರಿಶಿಷ್ಟ ಅಭ್ಯರ್ಥಿಗಳಿಗೆ ನೀಡಲು ಜೆಡಿಎಸ್ ತೀರ್ಮಾನಿಸಿದೆ. ಅಲ್ಪಸಂಖ್ಯಾತ ಸ್ಥಾನಕ್ಕೆ ಪರಿಷತ್ ಸದಸ್ಯ ಬಿ.ಎಂ.ಫಾರೂಖ್, ಹಾಗೂ ಪರಿಶಿಷ್ಟ ಸ್ಥಾನಕ್ಕೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹೆಸರು ಅಂತಿಮಗೊಂಡಿದೆ ಎಂದು ಮೂಲಗಳು ತಿಳಿಸಿವೆ.ಈ ಇಬ್ಬರ ಹೆಸರನ್ನು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತೀರ್ಮಾನಿಸಿದ್ದು, ಅಧಿಕೃತ ಪ್ರಕಟಣೆ ಬಾಕಿ ಉಳಿದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/08/JDS.gif)