ಕಾಂಗ್ರೇಸ್ ಸಮಿತಿಯ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಕಾರ್ಯದರ್ಶೀ ನೇಮಕ

ಹಾನಗಲ್ಲ :

           ಇತ್ತಿಚೇಗೆ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಘಟಕದ ಕಾರ್ಯದರ್ಶೀಯನ್ನಾಗಿ ಹಾನಗಲ್ಲ ತಾಲೂಕಿನ ಹಿರೂರ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಹಾನಗಲ್ಲ ತಾಲೂಕ ಯುವ ಕಾಂಗ್ರೇಸ್ ಅದ್ಯಕ್ಷ ರಾಘವೇಂದ್ರ ತಹಶೀಲ್ದಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸಮಿತಿಯ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.

             ಈ ಸಂಧರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಉಪಾದ್ಯಕ್ಷ ಎಚ್. ಶ್ಯಾಮ್‍ಕುಮಾರ, ಬಿ.ಕೃಷ್ಣಯ್ಯ, ಹಾಗೂ ಕಾಂಗ್ರೇಸ್ ರಾಜ್ಯ ಸಮಿತಿಯ ಮೀನುಗಾರರಪ್ರಧಾನ ಕಾರ್ಯದರ್ಶಿ ಮಂಜುನಾಥ ಸುಣಗಾರ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link