ಹಿರಿಯೂರು ಎಪಿಎಂಸಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ದಯಾನಂದ್ ಆಯ್ಕೆ

ಹಿರಿಯೂರು:

       ಹಿರಿಯೂರು ಕೃಷಿ ಮಾರುಕಟ್ಟೆ ಸಮಿತಿಗೆ ಬುಧವಾರದಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದಯಾನಂದರವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

       ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡವರಿಗೆ ಮಾಜಿ ಸಚಿವರಾದ ಡಿ.ಸುಧಾಕರ್ ರವರು ಪುಷ್ಪಮಾಲೆ ಹಾಕಿ ಅಭಿನಂದಿಸಿದರು.

           ಈ ಸಂದರ್ಭದಲ್ಲಿ ಎಲ್ಲಾ ಎಪಿಎಂಸಿ ಸದಸ್ಯರು ಹಾಗೂ ನಾಮ ನಿರ್ದೇಶಿತ ಸದಸ್ಯರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲ್ಲಟ್ಟಿ ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಚಂದ್ರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಈರಲಿಂಗೇಗೌಡ, ಕೆಪಿಸಿಸಿ ಸದಸ್ಯರಾದ ಎ.ಎಂ.ಅಮೃತೇಶ್ವರ ಸ್ವಾಮಿ, ಬಿ.ಎನ್.ಪ್ರಕಾಶ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸಿ.ಬಿ.ಪಾಪಣ್ಣ, ಶಶಿಕಲಾ ಸುರೇಶ್ ಬಾಬು, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಂ.ಡಿ.ಕೋಟೆಚಂದ್ರ, ಶಶಿಕಲಾಸುರೇಶ್ ಬಾಬು, ನಾಗೇಂದ್ರನಾಯ್ಕ, ಅಜ್ಜಪ್ಪ, ನಾಗಲಕ್ಷ್ಮೀ, ಬಾಬು, ಯುವಕಾಂಗ್ರೆಸ್ ಅಧ್ಯಕ್ಷರಾದ ರಫೀಕ್ ಅಹ್ಮದ್, ಎಸ್.ಸಿ.ಸೀಲ್, ಅಧ್ಯಕ್ಷರಾದ ಚಂದ್ರನಾಯ್ಕ, ಉಪಾಧ್ಯಕ್ಷರಾದ ಜ್ಞಾನೇಶ್, ವಿ.ಶಿವಕುಮಾರ್, ತಾ.ಪಂಚಾಯ್ತಿಸದಸ್ಯರು ನಗರಸಭಾ ಸದಸ್ಯರು, ತಾಲ್ಲೂಕು ಉಪಾಧ್ಯಕ್ಷರಾದ ಇನ್ನು ಹಲವರು ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap