ಅಕ್ರಮ ಮರಳು ಸಾಗಾಣಿಕೆ : ಟ್ರ್ಯಾಕ್ಟರ್ ವಶ

ಹೊಸದುರ್ಗ:

         ಶ್ರೀರಾಂಪುರ ಪೊಲೀಸ್ ಠಾಣೆಯ ಪಿಎಸ್‍ಐ ಶ್ರೀ.ಡಿ.ಕೆ. ಸಂತೋಷ್‍ಕುಮಾರ್‍ರವರು ಠಾಣೆಯಲ್ಲಿರುವಾಗ ಹೆಗ್ಗೆರೆ ಗ್ರಾಮದ ಬಳಿ ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೇ ಕಳ್ಳತನದಲ್ಲಿ ಟ್ರಾಕ್ಟರ್‍ನಲ್ಲಿ ಮರಳನ್ನು ತುಂಬಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಹೋಗುತ್ತಿರುತ್ತಾನೆ ಎಂತ ಖಚಿತ ಮಾಹಿತಿ ಬಂದ ಮೇರೆಗೆ ಸದರಿಯವರು ತಮ್ಮ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಕಳ್ಳತನದಲ್ಲಿ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ ನಂ.ಕೆ.ಎ.13-ಟಿ-8376 ನೇ ಟ್ರಾಕ್ಟರನ್ನು ವಶಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link