ಮೈಸೂರು:
ಲೋಕಸಭೆ ಚುನಾವಣೆಯ ನಂತರ ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಹೇಳಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕಾಗಿ ಎರಡು ಪಕ್ಷಗಳ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದಾರೆಯೇ ಹೊರತು ಕಾರ್ಯಕರ್ತರ ನಡುವೆ ಒಮ್ಮತ ಮೂಡಿಲ್ಲ, ಹೀಗಾಗಿ ಮಿತ್ರಪಕ್ಷಗಳ ನಡುವೆ ಅಪಸ್ವರ ಕಾಣಿಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
