ಪಾವಗಡ :
ತಾಲ್ಲೂಕಿನ ಉದ್ದಗಟ್ಟೆ ಗ್ರಾಮದ ಶಿವಕುಮಾರ್ ಎಂಬಾತನ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಆತನ ತಲೆಗೆ ತೀವ್ರವಾಗಿ ಗಾಯವಾಗಿದೆ ಮತ್ತು ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/11/0_CATERS_BEAR_ATTACK_05-800x498.png)