ಬೆಂಕಿಗೆ ಆಹುತಿಯಾದ ಭಜರಂಗಿ-2 ಸೆಟ್..!

ಬೆಂಗಳೂರು:

     ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ -2 ಚಿತ್ರದ ಸೆಟ್  ಬೆಂಕಿ ಆಹುತಿಯಾದ ಕಾರಣ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ‌‌ ಎಂದು ನಿರ್ದೇಶಕ  ತಿಳಿಸಿದ್ದಾರೆ. 

   ಈ ಅವಘಡವೂ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ ಎಂದು ತಿಳಿದು ಬಂದಿದ್ದು, ಭಜರಂಗಿ -2 ಚಿತ್ರತಂಡ ಅನಾಹುತದಿಂದ ಪಾರಾಗಿದೆ. ಸಿನೆಮಾ ಸೆಟ್‌ನಲ್ಲಿ 300ಕ್ಕೂ ಹೆಚ್ಚು ಸಹ ಕಲಾವಿದರು ಪಾಲ್ಗೊಂಡಿದ್ದರು ಎನ್ನಲಾಗಿದೆ ಬೆಂಕಿ ಕಾಣಿಸಿಕೊಂಡ ತಕ್ಷಣ ಕಲಾವಿದರೆಲ್ಲಾ ಹೊರ ಓಡಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಆಗ್ನಿಶಾಮಕ  ಸಿಬ್ಬಂದಿ ಧಾವಿಸಿ 4 ಗಂಟೆಗಳ ಕಾಲ ಸತತವಾಗಿ ಶ್ರಮಿಸಿ ಬೆಂಕಿ ನಂದಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap