ಬೆಳಗಾವಿ:
ಬಿಜೆಪಿ ಅಭ್ಯರ್ಥಿಗಳು ಕಡಿಮೆ ಸಂಖ್ಯೆಯಲ್ಲಿ ಚುನಾಯಿತರಾಗಿದ್ದರೆ, ದೃವೀಕರಣ ಆಗುವ ಸಾಧ್ಯತೆ ಕಡಿಮೆ. ಆಗೋದಿಲ್ಲ. ಈಗಾಗಲೇ ಬಿಜೆಪಿ ದೇಶದ ಅನೇಕಕಡೆ ಆಪರೇಷನ್ ಕಮಲದಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿದರು.ರಮೇಶ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಸಹಜವಾಗಿ ಚುನಾವಣೆ ಎದುರಿಸಬೇಕಾಗುತ್ತದೆ. ತಾವು ಚುನಾವಣೆ ಎದುರಿಸಲು ಸಿದ್ದ ಎಂದು ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
