ದಾವಣಗೆರೆ
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಕೇಂದ್ರ ಆಯವ್ಯಯ ಕುರಿತು ಪ್ಯಾನೆಲ್ ಚರ್ಚೆಯನ್ನು ಆಯೋಜಿಸಲಾಗಿದ್ದು, ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಪಿ ಕಣ್ಣನ್ 2019-20ರ ಬಜೆಟ್ನ ಕುರಿತು ವಿಶ್ಲೇಷಣೆ ನೀಡಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸಿದರು.
ದಾವಣಗೆರೆ ವಿ.ವಿ ಪರೀಕ್ಷಾಂಗ ಕುಲಸಚಿವ ಬಸವರಾಜ ಬಣಕಾರ, ಕಲಾ ನಿಕಾಯದ ಡೀನ್ ಪ್ರೊ.ವೀರಭದ್ರಪ್ಪ, ಪ್ರೊ.ಎನ್.ಕೆಗೌಡ, ಪ್ರೊ.ಸುಚಿತ್ರ, ಪ್ರೊ.ರಂಗಪ್ಪ ಹಾಗೂ ವಿದ್ಯಾರ್ಥಿಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರೆಂದು ಪ್ರಕಟಣೆ ತಿಳಿಸಿದೆ. .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
