ವಸತಿ ನಿಲಯದ ಮಕ್ಕಳೊಂದಿಗೆ ಊಟ ಸವಿದ ಸಿಇಓ

ಹರಪನಹಳ್ಳಿ:

      ತಾಲೂಕಿನ ತೆಲಿಗಿ ಗ್ರಾಮದ ಸರ್ಕಾರಿ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಮಕ್ಕಳೊಂದಿಗೆ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಓ ನಿತಿಶ್. ಕೆ. ಮದ್ಯಾಹ್ನದ ಭೋಜನ ಮಾಡಿದರು.ವಿದ್ಯಾರ್ಥಿ ನಿಲಯಕ್ಕೆ ಬೇಟಿ ನೀಡಿದ್ದ ಅವರು ಮಕ್ಕಳೊಂದಿಗೆ ಸಂವಾದ ಮಾಡಿ ಪರೀಕ್ಷೆ ಭಯಬೇಡ ಸಹಜವಾಗಿ ಎದುರಿಸಿ ಯಾವುದೇ ಮಾನಸಿಕ ಒತ್ತಡಕ್ಕೆ ಒಳಗಾಗದಿರಿ ಎಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ವೈ. ಡೊಳ್ಳಿನ್, ಬಿಸಿಎಂ ವಿಸ್ತರಣಾಧಿಕಾರಿ ಭೀಮಾನಾಯ್ಕ್ ಹಾಗೂ ಸಿಬ್ಬಂಧಿ ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap