ಚುನಾವಣಾ ಅಧಿಕಾರಿ/ಸಿಬ್ಬಂದಿಗಳಿಗೆ 2ನೇ ಸುತ್ತಿನ ತರಬೇತಿ

ದಾವಣಗೆರೆ

        ಲೋಕಸಭಾ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಏ.15 ರಂದು 108-ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಇವರ ನೇತೃತ್ವದಲ್ಲಿ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿಗಳು, ಬಿ.ಎಲ್.ಓಗಳು ಹಾಗೂ ಚುನಾವಣಾ ಸಿಬ್ಬಂದಿಗಳಿಗೆ 2ನೇ ಸುತ್ತಿನ ತರಬೇತಿ ಕಾರ್ಯಕ್ರಮವನ್ನು ನಡೆಸಿ, ಲೋಕಸಭಾ ಚುನಾವಣೆ ಮತದಾನ ಪೂರ್ವಸಿದ್ದತೆಯನ್ನು ಪರಿವೀಕ್ಷಿಸಲಾಯಿತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap