ಬೆಂಗಳೂರು:
ರಾಜ್ಯ ಸರ್ಕಾರ ಪತ್ರ ಬರೆದು ಮಾಡಿರುವ ಮನವಿಗೆ ಸ್ಪಂದಿಸಿ ನೀರು ಹರಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ನಡೆಯನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರಗಳನ್ನು ಬರೆದು ನೀರು ಹರಿಸಲು ಮನವಿ ಮಾಡಿತ್ತು.ಇದಕ್ಕೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಸಮ್ಮತಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/kumarasw.gif)