ಬೆಂಗಳೂರು :
ಮೈತ್ರಿ ಸರ್ಕಾರದ ಮಿತ್ರ ಪಕ್ಷಗಳ ನಾಯಕರು ಇಂದು ಬೆಳಿಗ್ಗೆ 11 ಗಂಟೆಗೆ ಖಾಸಗಿ ಹೋಟೆಲ್ ಒಂದರಲ್ಲಿ ಜಂಟಿ ಸಭೆ ಕರೆದಿದ್ದಾರೆ ಈಸಭೆಯಲ್ಲಿ ಸರ್ಕಾರದ ಮುಂದಿನ ನಡೆ, ಸಂಪುಟವಿಸ್ತರಣೆ ಮತ್ತು ಜಂಟಿ ಚುನಾವಣಾ ಪ್ರಚಾರದ ಕುರಿತು ಸುಧೀರ್ಘ ಚರ್ಚೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ ಮತ್ತು ಈ ಬೆಳವಣಿಗೆಯಿಂದಾಗಿ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/congress-jds-1526459807.gif)