ಕಾಂಗ್ರೆಸ್ ಗೆ ಶಾಕ್ ನೀಡಿದ ಸಿ.ಹೆಚ್. ವಿಜಯ್ ಶಂಕರ್..!

ಮೈಸೂರು:

     ದೇಶದಲ್ಲಿಯೇ ಅತ್ಯಂತ ಕುತೂಹಲಲಕ್ಕೆ ಕಾರಣವಾಗಿದ್ದ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶಗಳು ಪ್ರಕಟವಾದ ಬೆನ್ನಲ್ಲೆ, ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತವಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಹಾಗು ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ , ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ಮತ್ತೆ ತಮ್ಮ ಮಾತೃ ಪಕ್ಷದತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. 

    ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಳ್ಳಲು ವಿಜಯ್ ಶಂಕರ್ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ, ಈ ಬಗ್ಗೆ ತಮ್ಮ ಆಪ್ತ ಕಾರ್ಯಕರ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ .ತಾವು ಶೀಘ್ರದಲ್ಲೇ ತಮ್ಮ ಮಾತೃ ಪಕ್ಷಕ್ಕೆ ಮರಳಲು ಸಿದ್ದತೆ ನಡೆಸಿದ್ದಾರೆ.ಇದಕ್ಕೆ ಯಡಿಯೂರಪ್ಪ ಅವರೂ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆಂದು ತಿಳಿದುಬಂದಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap