ಶಿಡ್ಲಘಟ್ಟ:
ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದಿದ್ದ ಜಿಂಕೆಯೊಂದು ಬೀದಿನಾಯಿ ದಾಳಿಗೆ ಬಲಿಯಾಗುವುದನ್ನು ಹರ ಸಾಹಸ ಪಟ್ಟು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.
ಶಿಡ್ಲಘಟ್ಟ ತಾಲೂಕಿನ ಕೆ ಮುತ್ತಕದಹಳ್ಳಿ ಗ್ರಾಮದಲ್ಲಿ ಘಟನೆ ವರದಿಯಾಗಿದೆ.ಜಿಂಕೆಯನ್ನು ರಕ್ಷಿಸಿ ಅರಣ್ಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎಂದು ವರದಿಯಗಿದೆ.
![](https://prajapragathi.com/wp-content/uploads/2019/01/IMG-20190126-WA0009.jpg)