ತುಮಕೂರು
ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟೀವ್ ವತಿಯಿಂದ ಇ-ಲಾಬ್ಬಿ ಮತ್ತು ಸಿಂಗಲ್ ವಿಂಡೋ ಕಸ್ಟಮರ್ ಸೇವೆಯ ಸೆಂಟರ್ ಉದ್ಘಾಟನೆಯನ್ನು ಕಾನೂನು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ನೆರವೇರಿಸಿದರು. ಶಾಸಕ ಜಿ.ಬಿ. ಜ್ಯೋತಿಗಣೇಶ್, ಬ್ಯಾಂಕ್ನ ಅಧ್ಯಕ್ಷ ಡಾ.ಎನ್.ಎಸ್.ಜಯಕುಮಾರ್, ಉಪಾಧ್ಯಕ್ಷ ಟಿ.ಎ.ಶ್ರೀಕರ ಹಾಗೂ ಲೀಡ್ ಬ್ಯಾಂಕ್ ಮೆನೇಜರ್ ಜ್ಯೋತಿಗಣೇಶ್, ರಾಜ್ಯ ರೆಡ್ಕ್ರಾಸ್ ಸಂಸ್ಥೆ ಸಭಾಪತಿ ಎಸ್.ನಾಗಣ್ಣ, ಕೊಪ್ಪಲ್ ನಾಗರಾಜ್ ಹಾಗೂ ಬ್ಯಾಂಕ್ನ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/DSC_1181.gif)